ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಪೊಲೀಸರು ಹಾಗೂ ಭದ್ರತಾ ಸಿಬಂದಿಗಳು ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ ಮಾಡುತ್ತಿದ್ದಾರೆ. ಯೋಧ ಗಂಗಯ್ಯ ಅವರು ತೀವ್ರವಾದ ಸವಾಲುಗಳನ್ನು ತೆಗೆದುಕೊಂಡು ಮಣ್ಣಿನ ಆಳದಲ್ಲಿ ಬಾಂಬ್ ಇರಿಸಿ ಮರಳು ಮೂಟೆಗಳನ್ನು ಸುತ್ತಲೂ ಇಟ್ಟು ವೈಯರ್ ಹಾಗೂ ರಿಮೋಟ್ ಬಳಸಿ ಬಾಂಬ್ ಅನ್ನು ದೂರದಿಂದಲೇ ಸ್ಫೋಟಿಸುವ ಕಾರ್ಯ ನಡೆಸಿದ್ದಾರೆ. ಸ್ಫೋಟದ ವೇಳೆ ಅಲ್ಪ ಪ್ರಮಾಣದ ಬೆಂಕಿ ಹಾಗೂ ಹೊಗೆ ಕಾಣಿಸಿಕೊಂಡಿತು. ಈ ಮೂಲಕ ಭಾರೀ ಪ್ರಮಾಣದ ದುರಂತವೊಂದು ತಪ್ಪಿದಂತಾಗಿದೆ. ಹೀಗಾಗಿ ಇದೀಗ ಆತಂಕ ದೂರವಾಗಿದೆ. ತನಿಖೆ ಮುಂದುವರಿದಿದೆ.
ಈ ನಡುವೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರಬಹುದಾದ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿ ಮತ್ತು ಆತ ವಿಮಾನ ನಿಲ್ದಾಣಕ್ಕೆ ಬಂದ ಮತ್ತು ಹೋಗಲು ಬಳಸಿದ ಆಟೋದ ಚಿತ್ರವನ್ನೂ ಸಹ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…