ಸುದ್ದಿಗಳು

ಮಂಗಳೂರು ಮನಪಾ ಚುನಾವಣೆ: ಭರ್ಜರಿ ಗೆಲುವಿನೊಂದಿಗೆ ಬಿಜೆಪಿ ಅಧಿಕಾರಕ್ಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ ಅಧಿಕಾರದ ಗದ್ದುಗೆಗೆ ಏರಲಿದೆ.

Advertisement
Advertisement

ಒಟ್ಟು 60 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ 2 ವಾರ್ಡ್‌ಗಳಲ್ಲಿ ಜಯ ಸಾಧಿಸಿದೆ. ಆ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ. ಮನಪಾ ಚುನಾವಣೆ ನ.12ರಂದು ನಡೆದಿತ್ತು. ಇಂದು ಮತ ಎಣಿಕೆ ಕಾರ್ಯ ನಡೆಯಿತು. ಮತ ಎಣಿಕೆ ಆರಂಭಗೊಂಡ ಆರಂಭದಲ್ಲಿಯೇ ವಿವಿಧ ವಾರ್ಡ್ ಗಳಲ್ಲಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ ಸ್ಪಷ್ಟ ಬಹುಮತ ಪಡೆದು ಅಧಿಕಾರ ಗದ್ದುಗೆಯೇರುವಲ್ಲಿ ಸಫಲವಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ

ಅಂತಿಮ ಫಲಿತಾಂಶ

ವಾರ್ಡ್ ಗಳು 60

Advertisement

ಗೆಲುವು

ಬಿಜೆಪಿ-44

ಕಾಂಗ್ರೆಸ್-14

ಜೆಡಿಎಸ್-0

ಎಸ್ ಡಿಪಿಐ-2

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

24 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

24 hours ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago