ಸುಳ್ಯ: ಮೈಸೂರು-ಮಂಗಳೂರು ರಾ.ಹೆದ್ದಾರಿ 275 ಸಂಚಾರ ಬಂದ್ ಆಗಿದೆ.ಕುಶಾಲನಗರ ಕೊಪ್ಪದಲ್ಲಿ ಸೇತುವೆ ಮೇಲೆ ಕಾವೇರಿ ನೀರು ಮೂರು ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. ಹೀಗಾಗಿ ಸಂಚಾರ ಬಂದ್ ಆಗಿದೆ.
ಶತಮಾನದ ಬಳಿಕ ಕೊಪ್ಪ ಸೇತುವೆ ಮಟ್ಟದಲ್ಲಿ ನೀರು ಹರಿಯುತ್ತಿದೆ. ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಕೊಪ್ಪದಿಂದ ರಾತ್ರಿ ಸುಮಾರು 400 ಕುಟುಂಬಗಳ ಸ್ಥಳಾಂತರ ಮಾಡಲಾಯಿತು.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…