ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಪೊಲೀಸರು ಹಾಗೂ ಭದ್ರತಾ ಸಿಬಂದಿಗಳು ಸ್ಫೋಟಿಸುವ ಮೂಲಕ ಬಾಂಬ್ ನಿಷ್ಕ್ರಿಯ ಮಾಡಿದ್ದಾರೆ. ಇದೀಗ ಶಂಕಿತ ಆರೋಪಿಯ ರೇಖಾ ಚಿತ್ರ ಹಾಗೂ ಸಿಸಿಟಿವಿಯಲ್ಲಿ ಸೆರೆಯಾದ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಇದರ ಜೊತೆಗೆ ಶಂಕಿತ ವ್ಯಕ್ತಿ ಬಂದ ರಿಕ್ಷಾದ ಚಿತ್ರವನ್ನೂ ಪೊಲೀಸರು ಬಿಡುಗಡೆಗೊಳಿಸಿದ್ದಾರೆ.
ಶಂಕಿತ ವ್ಯಕ್ತಿಯು ಕಪ್ಪು ಬಣ್ಣದ ಪ್ಯಾಂಟ್ ಬಿಳಿ ಗೆರೆ ಹೊಂದಿರುವ ಶರ್ಟ್ ಧರಿಸಿ ಬಿಳಿ ಸಂಖ್ಯೆ ನಮೂದಾಗಿರುವ ಟೋಪ್ಪಿ ಹಾಗೂ ಕನ್ನಡಕ ಧರಿಸಿದ್ದಾನೆ. ವಿಮಾನ ನಿಲ್ದಾಣದಿಂದ ಹೊರಗೆ ಹೋಗುತ್ತಿರುವ ಚಿತ್ರ ಇದಾಗಿದ್ದು ಈ ವ್ಯಕ್ತಿಯು ಆಗಮಿಸಿದ ಬಗ್ಗೆ ಎಲ್ಲಾ ಸಿಸಿಟಿವಿ ಪರಿಶೀಲನೆ ಮಾಡಿದಾಗ ಕೆಂಜಾರುವರೆಗೆ ಬಂದು ಅಲ್ಲಿಂದ ಬಾಡಿಗೆ ರಿಕ್ಷಾದಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿದ್ದಾನೆ. ವಿಮಾನ ನಿಲ್ದಾಣದಿಂದ ತೆರಳುವಾಗಲೂ ರಿಕ್ಷಾದಲ್ಲಿ ತೆರಳಿದ್ದಾನೆ ಎಂದು ಪೊಲೀಸರು ಆರಂಭದ ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…