Advertisement
ಸುದ್ದಿಗಳು

ಮಂಗಳೂರು ಹಿಂಸಾಚಾರ : ಉನ್ನತ ಮಟ್ಟದ ತನಿಖೆಗೆ ಡಿವೈಎಫ್ಐ ಒತ್ತಾಯ

Share

ಮಂಗಳೂರು:  ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್ ಕಮೀಷನರ್  ಅವರನ್ನು ಅಮಾನತುಗೊಳಿಸಿ ದಕ್ಷ ಅಧಿಕಾರಿಯೊಬ್ಬರನ್ನು  ಮಂಗಳೂರಿಗೆ ನೇಮಿಸಬೇಕು ಎಂದು ಅವರು ಮುಖ್ಯ ಮಂತ್ರಿಗಳನ್ನು ಡಿವೈಎಫ್ಐ ಅಧ್ಯಕ್ಷ  ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ನಿಷೇಧಾಜ್ಞೆ  ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ಮನವೊಲಿಸುವ, ರಾಜ್ಯದ ವಿವಿದೆಡೆ ನಡೆದಂತೆ ಶಾಂತಿಯುತ ಧರಣಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಧ್ಯತೆಗಳಿದ್ದರೂ, ನಿಷೇಧಾಜ್ಞೆ ಉಲ್ಲಂಘನೆಯ ನೆಪವನ್ನೇ ಮುಂದಿಟ್ಟು ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು  ಸಂಘರ್ಷಕ್ಕೆ ಕಾರಣವಾಗಿದೆ.  ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಸಣ್ಣ ಭಾಗದಲ್ಲಷ್ಟೇ ನಡೆದ  ಹಿಂಸಾಚಾರ, ಕಲ್ಲು ತೂರಾಟವನ್ನು ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಕಮೀಷನರ್ ಅವರ ಹಠಮಾರಿತನ, ತಪ್ಪು ಗ್ರಹಿಕೆ, ಪೂರ್ವಾಗ್ರಹಗಳು ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago