Advertisement
ಸುದ್ದಿಗಳು

ಮಂಗಳೂರು ಹಿಂಸಾಚಾರ : ಉನ್ನತ ಮಟ್ಟದ ತನಿಖೆಗೆ ಡಿವೈಎಫ್ಐ ಒತ್ತಾಯ

Share

ಮಂಗಳೂರು:  ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ದ ಮಂಗಳೂರಿನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ಕಾರಣವಾದ ಅಂಶಗಳ ಬಗ್ಗೆ ಬಲವಾದ ಗುಮಾನಿಗಳಿದ್ದು ಉನ್ನತ ಮಟ್ಟದ ತನಿಖೆ ನಡೆಸಬೇಕು. ತಕ್ಷಣವೇ ಪೊಲೀಸ್ ಕಮೀಷನರ್  ಅವರನ್ನು ಅಮಾನತುಗೊಳಿಸಿ ದಕ್ಷ ಅಧಿಕಾರಿಯೊಬ್ಬರನ್ನು  ಮಂಗಳೂರಿಗೆ ನೇಮಿಸಬೇಕು ಎಂದು ಅವರು ಮುಖ್ಯ ಮಂತ್ರಿಗಳನ್ನು ಡಿವೈಎಫ್ಐ ಅಧ್ಯಕ್ಷ  ಮುನೀರ್ ಕಾಟಿಪಳ್ಳ ಒತ್ತಾಯಿಸಿದ್ದಾರೆ.

ನಿಷೇಧಾಜ್ಞೆ  ಉಲ್ಲಂಘಿಸಿ ಪ್ರತಿಭಟನೆಗೆ ಮುಂದಾದವರನ್ನು ಮನವೊಲಿಸುವ, ರಾಜ್ಯದ ವಿವಿದೆಡೆ ನಡೆದಂತೆ ಶಾಂತಿಯುತ ಧರಣಿಗೆ ಅವಕಾಶ ಮಾಡಿಕೊಡುವ ಮೂಲಕ ಪರಿಸ್ಥಿತಿಯನ್ನು ನಿಭಾಯಿಸುವ ಸಾಧ್ಯತೆಗಳಿದ್ದರೂ, ನಿಷೇಧಾಜ್ಞೆ ಉಲ್ಲಂಘನೆಯ ನೆಪವನ್ನೇ ಮುಂದಿಟ್ಟು ಪ್ರತಿಭಟನೆಗಾಗಿ ಗುಂಪು ಸೇರಿದ್ದ ಜನರ ಮೇಲೆ ತೀವ್ರತರದ ಬಲ ಪ್ರಯೋಗಿಸಿದ್ದು  ಸಂಘರ್ಷಕ್ಕೆ ಕಾರಣವಾಗಿದೆ.  ಬಂದರು ಪೊಲೀಸ್ ಠಾಣಾ ವ್ಯಾಪ್ತಿಯ ಒಂದು ಸಣ್ಣ ಭಾಗದಲ್ಲಷ್ಟೇ ನಡೆದ  ಹಿಂಸಾಚಾರ, ಕಲ್ಲು ತೂರಾಟವನ್ನು ದೊಡ್ಡ ಪ್ರಮಾಣದಲ್ಲಿದ್ದ ಪೊಲೀಸರಿಗೆ ಗೋಲಿಬಾರ್ ನಡೆಸದೆ ನಿಯಂತ್ರಿಸಲು ಸಾಕಷ್ಟು ಅವಕಾಶಗಳಿದ್ದವು. ಕಮೀಷನರ್ ಅವರ ಹಠಮಾರಿತನ, ತಪ್ಪು ಗ್ರಹಿಕೆ, ಪೂರ್ವಾಗ್ರಹಗಳು ಪ್ರತಿಣಭಟನಾಕಾರರ ಮೇಲೆ ಗುಂಡು ಹಾರಾಟಕ್ಕೆ, ಇಬ್ಬರು ನಾಗರಿಕರ ಸಾವಿಗೆ ಕಾರಣವಾಗಿದೆ ಎಂದು ಅವರು ಆರೋಪಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

27 minutes ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

3 hours ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

4 hours ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

11 hours ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

13 hours ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

14 hours ago