Advertisement
ಸುದ್ದಿಗಳು

ಮಂಜುನಾಥ ನಗರದಲ್ಲಿ 36ನೇ ವರ್ಷದ ಗಣೇಶೋತ್ಸವ

Share

ಸವಣೂರು :ಪಾಲ್ತಾಡಿ ಗ್ರಾಮದ ಮಂಜುನಾಥನಗರ ಸಿದ್ದಿವಿನಾಯಕ ಸೇವಾ ಸಂಘ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸಿದ್ದಿವಿನಾಯಕ ಭಜನಾ ಮಂದಿರದಲ್ಲಿ ನಡೆಯಿತು.

ಬೆಳಿಗ್ಗೆ ಪುರೋಹಿತರಾದ ಬಂಬಿಲ ಅನಂತ ಕಲ್ಲೂರಾಯರ ನೇತೃತ್ವದಲ್ಲಿ ಗಣೇಶ ವಿಗ್ರಹದ ಪ್ರತಿಷ್ಟೆ ಯ ಬಳಿಕ ಭಜನ ಕಾರ್ಯಕ್ರಮ,ಮಹಾಪೂಜೆ ,ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು.ಮದ್ಯಾಹ್ನ ನಡೆದಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿದ್ದಿವಿನಾಯಕ ಸೇವಾ ಸಂಘದ ಉಪಾಧ್ಯಕ್ಷ ಪ್ರಸಾದ್ ರೈ ಬೈಲಾಡಿ ವಹಿಸಿದ್ದರು..ವಕೀಲ ಮನೋಹರ ಎ. ಧಾರ್ಮಿಕ ಉಪನ್ಯಾಸ ನೀಡಿದರು.

ಸಿದ್ದಿವಿನಾಯಕ ಸೇವಾ ಸಂಘದ ಸ್ಥಾಪಕ ಕಾರ್ಯದರ್ಶಿ ಪುರಂದರ ಗೌಡ , ಸ್ಥಾಪಕ ಸದಸ್ಯ ಕೃಷ್ಣಪ್ಪ ಶೆಟ್ಟಿ ಬಂಬಿಲ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಪಾಲ್ತಾಡಿ ಗ್ರಾಮ ವಿಕಾಸ ಸಮಿತಿ ಪಾಲ್ತಾಡಿಯ ಸಹಯೋಗದೊಂದಿಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭ ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ,ಉಪಾಧ್ಯಕ್ಷ ರವಿ ಕುಮಾರ್,ಸದಸ್ಯ ಸತೀಶ್ ಅಂಗಡಿಮೂಲೆ,ಗ್ರಾಮ ವಿಕಾಸ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ರೈ ಕುಂಜಾಡಿ ,ಮಂಜುನಾಥನಗರ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪುಟ್ಟಣ್ಣ ಮಡಿವಾಳ ಪರಣೆ,ಗ್ರಾಮ ವಿಕಾಸ ಸಮಿತಿ ಅಧ್ಯಕ್ಷ ಪ್ರವೀಣ್ ಚೆನ್ನಾವರ,ವಿವೇಕಾನಂದ ಯುವಕ ಮಂಡಲದ ಉಪಾಧ್ಯಕ್ಷ ಹರೀಶ್ ರೈ ಮಂಜುನಾಥನಗರ,ನಿತ್ಯ ಪ್ರಸಾದ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಸಿದ್ದಿ ವಿನಾಯಕ ಸೇವಾ ಸಂಘದ ಅಧ್ಯಕ್ಷ ಪ್ರವೀಣ್ ಬಂಬಿಲದೋಳ ಸ್ವಾಗತಿಸಿದರು.ಗೌರವಾಧ್ಯಕ್ಷ ಈಶ್ವರ ಕೆ.ಎಸ್ ವರದಿ ವಾಚಿಸಿದರು.ಪ್ರಧಾನ ಕಾರ್ಯದರ್ಶಿ ಉದಯ ಬಿ.ಆರ್ ವಂದಿಸಿದರು.ಸತ್ಯಪ್ರಕಾಶ್ ಬಹುಮಾನಿತರ ಪಟ್ಟಿ ವಾಚಿಸಿದರು.ಶಿಕ್ಷಕರಾದ ವಿನಯ್ ಬಂಬಿಲದೋಳ,ವಿನೋದ್ ಕುಮಾರ್ ಕೆ.ಎಸ್ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

54 minutes ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

1 hour ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

15 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

15 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

22 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

24 hours ago