Advertisement
ಸುದ್ದಿಗಳು

ಮಂಜೇಶ್ವರದಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿ

Share

ಕಾಸರಗೋಡು: ಅ.21 ರಂದು ನಡೆಯಲಿರುವ ಮಂಜೇಶ್ವರ ವಿಧಾನಸಭೆಯ ಉಪಚುನಾವಣೆಯಲ್ಲಿ ಕುಂಟಾರು ರವೀಶ ತಂತ್ರಿ ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದರು.

Advertisement

ಐದು ಕಡೆ ನಡೆಯಲಿರುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಬಿಜೆಪಿ ಕೇರಳ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ. ಸುರೇಂದ್ರನ್ ಕೋನಿ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಇನ್ನುಳಿದಂತೆ ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಎಸ್. ಸುರೇಶ್, ಎರ್ಣಾಕುಳಂ ಕ್ಷೇತ್ರದಲ್ಲಿ ಸಿ.ಜಿ. ರಾಜಗೋಪಾಲ್, ಅರೂರ್ ಕ್ಷೇತ್ರದಲ್ಲಿ ಕೆ.ಪಿ. ಪ್ರಕಾಶ್ ಬಾಬು ಅಭ್ಯರ್ಥಿಗಳಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕೆ. ಸುರೇಂದ್ರನ್ ಪತ್ತನಂತಿಟ್ಟದಲ್ಲಿ ಮತ್ತು ಕೆ.ಪಿ. ಸುರೇಶ್ ಬಾಬು ಕೋಝಿಕೋಡ್ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಕೆ. ಸುರೇಂದ್ರನ್ ಕೇವಲ 89 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದರು. ಅಂದು ನಷ್ಟವಾದ ಕ್ಷೇತ್ರವನ್ನು ಮರಳಿ ಪಡೆಯಲು ಈ ಬಾರಿ ರವೀಶ ತಂತ್ರಿ ಅವರನ್ನು ಪಕ್ಷ ಕಣಕ್ಕಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

23 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

1 day ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

2 days ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago