ಮಂಜೇಶ್ವರ ಉಪಚುನಾವಣೆ- ಮತದಾನ ಆರಂಭ

October 21, 2019
9:22 AM

ಕಾಸರಗೋಡು: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಇಂದು ನಡೆಯುತ್ತಿದ್ದು ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದೆ. ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತಿದೆ. ಮತ ಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲು ಕಂಡು ಬರುತಿದೆ. ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ, ಎಲ್ ಡಿ ಎಫ್ ಅಭ್ಯರ್ಥಿ ಶಂಕರ್ ರೈ ಮತ್ತು ಯು ಡಿ ಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಮಧ್ಯೆ ಬಿರುಸಿನ ತ್ರಿಕೋನ ಸ್ಫರ್ಧೆ ಏರ್ಪಟ್ಟಿದೆ.

Advertisement
Advertisement
Advertisement
Advertisement

ಕೇರಳದಲ್ಲಿ ಐದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಮಂಜೇಶ್ವರ, ಎರಣಾಕುಳಂ, ಅರೂರ್, ಕೋನ್ನಿ, ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |
February 27, 2025
10:57 AM
by: ಸಾಯಿಶೇಖರ್ ಕರಿಕಳ
ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ
February 27, 2025
12:10 AM
by: The Rural Mirror ಸುದ್ದಿಜಾಲ
ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ
February 26, 2025
11:52 PM
by: The Rural Mirror ಸುದ್ದಿಜಾಲ
ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ
February 26, 2025
11:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror