ಕಾಸರಗೋಡು: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಇಂದು ನಡೆಯುತ್ತಿದ್ದು ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದೆ. ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತಿದೆ. ಮತ ಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲು ಕಂಡು ಬರುತಿದೆ. ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ, ಎಲ್ ಡಿ ಎಫ್ ಅಭ್ಯರ್ಥಿ ಶಂಕರ್ ರೈ ಮತ್ತು ಯು ಡಿ ಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಮಧ್ಯೆ ಬಿರುಸಿನ ತ್ರಿಕೋನ ಸ್ಫರ್ಧೆ ಏರ್ಪಟ್ಟಿದೆ.
ಕೇರಳದಲ್ಲಿ ಐದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಮಂಜೇಶ್ವರ, ಎರಣಾಕುಳಂ, ಅರೂರ್, ಕೋನ್ನಿ, ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದೆ.
ರಾಜ್ಯದಲ್ಲಿ ಸುಮಾರು ಒಂದೂವರೆ ಲಕ್ಷ ಹೆಕ್ಟೇರ ಪ್ರದೇಶದಲ್ಲಿ ಮಾವು ಬೆಳೆಯಲಾಗುತ್ತದೆ. ಇದರಲ್ಲಿ ಕೋಲಾರ…
ಅಡಿಕೆ ಬೆಳೆಗಾರರು ವಿವಿಧ ಸಂಕಷ್ಟ ಮತ್ತು ಸವಾಲುಗಳನ್ನು ಎದುರಿಸುತ್ತಿದ್ದಾರೆ, ಅವುಗಳಿಗೆ ಪರಿಹಾರ ಕಂಡುಕೊಳ್ಳಬೇಕಾದರೆ…
ಜೂನ್ 30 ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿವೆ. ನಂತರ ಅಲ್ಲಲ್ಲಿ ಸಾಮಾನ್ಯ…
ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…
ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490