ಕಾಸರಗೋಡು: ಮಂಜೇಶ್ವರ ವಿಧಾನಸಭಾ ಉಪಚುನಾವಣೆ ಇಂದು ನಡೆಯುತ್ತಿದ್ದು ಬೆಳಿಗ್ಗೆ ಏಳು ಗಂಟೆಗೆ ಮತದಾನ ಆರಂಭಗೊಂಡಿದೆ. ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತಿದೆ. ಮತ ಗಟ್ಟೆಗಳಲ್ಲಿ ಉದ್ದನೆಯ ಸರತಿ ಸಾಲು ಕಂಡು ಬರುತಿದೆ. ಎನ್ ಡಿ ಎ ಅಭ್ಯರ್ಥಿ ಕುಂಟಾರು ರವೀಶ ತಂತ್ರಿ, ಎಲ್ ಡಿ ಎಫ್ ಅಭ್ಯರ್ಥಿ ಶಂಕರ್ ರೈ ಮತ್ತು ಯು ಡಿ ಎಫ್ ಅಭ್ಯರ್ಥಿ ಎಂ.ಸಿ.ಖಮರುದ್ದೀನ್ ಮಧ್ಯೆ ಬಿರುಸಿನ ತ್ರಿಕೋನ ಸ್ಫರ್ಧೆ ಏರ್ಪಟ್ಟಿದೆ.
ಕೇರಳದಲ್ಲಿ ಐದು ಕ್ಷೇತ್ರಗಳಲ್ಲಿ ಇಂದು ಉಪಚುನಾವಣೆ ನಡೆಯುತ್ತಿದೆ. ಮಂಜೇಶ್ವರ, ಎರಣಾಕುಳಂ, ಅರೂರ್, ಕೋನ್ನಿ, ವಟ್ಟಿಯೂರ್ ಕಾವು ಕ್ಷೇತ್ರದಲ್ಲಿ ಮತದಾನ ಆರಂಭಗೊಂಡಿದೆ.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…