ಮಂಜೇಶ್ವರ: ಅ.21ರಂದು ಉಪ ಚುನಾವಣೆ ನಡೆಯಲಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಂಟಾರು ರವೀಶ್ ತಂತ್ರಿ ಪರವಾಗಿ ಶಾಸಕ ಎಸ್. ಅಂಗಾರ ಅ.18 ರಂದು ಚುನಾವಣಾ ಪ್ರಚಾರ ನಡೆಸಿದರು. ಮೀಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಯಪದವು ಭಾಗದಲ್ಲಿ ಮತದಾರರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜಾಲ್ಸೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ಉದಯಕುಮಾರ್ ಆಚಾರ್, ಮಹೇಶ್ ಕುಮಾರ್ ಮೇನಾಲ, ಪ್ರದೀಪ್ ಅಡೂರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…