ಮಂಜೇಶ್ವರ: ಅ.21ರಂದು ಉಪ ಚುನಾವಣೆ ನಡೆಯಲಿರುವ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಂಟಾರು ರವೀಶ್ ತಂತ್ರಿ ಪರವಾಗಿ ಶಾಸಕ ಎಸ್. ಅಂಗಾರ ಅ.18 ರಂದು ಚುನಾವಣಾ ಪ್ರಚಾರ ನಡೆಸಿದರು. ಮೀಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೀಯಪದವು ಭಾಗದಲ್ಲಿ ಮತದಾರರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಜಾಲ್ಸೂರು ಮಹಾಶಕ್ತಿಕೇಂದ್ರ ಅಧ್ಯಕ್ಷ ಉದಯಕುಮಾರ್ ಆಚಾರ್, ಮಹೇಶ್ ಕುಮಾರ್ ಮೇನಾಲ, ಪ್ರದೀಪ್ ಅಡೂರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…