ಮಂಡೆಕೋಲು: ಸುಳ್ಯ ವಲಯ ಎಸ್ ಕೆಎಸ್ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ‘ಸನ್ನದ ಸೇವೆಗೆ ಯುವ ಜಾಗೃತಿ’ ಎಂಬ ದ್ಯೇಯ ವಾಕ್ಯ ದೊಂದಿಗೆ ವಿಖಾಯ ತರಬೇತಿ ಶಿಬಿರ ಮಂಡೆಕೋಲು ಮದರಸ ಸಭಾಂಗಣದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಎಮ್ ಜೆ ಮಸೀದಿ ಖತೀಬರಾದ ಶಮೀಮ್ ಅರ್ಶದಿ ಉದ್ಘಾಟಿಸಿದರು .ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಲಯ ವಿಖಾಯ ಚೇರ್ಮನ್ ಜಮಾಲ್ ಬೆಳ್ಳಾರೆ ವಹಿಸಿದರು. ಮುಖ್ಯ ಆತಿಥಿಯಾಗಿ ಎಮ್. ಜೆ .ಮಸೀದಿ ಜಮಾ ಅತ್ ಅಧ್ಯಕ್ಷರಾದ ರಾಫಿ ಶಾಲೆಕ್ಕಾರ್,ಮಂಡೆಕೋಲು ಮಸೀದಿ ಖತೀಬರಾದ ಶಮೀಮ್ ಅರ್ಶದಿ, ಮಂಡೆಕೋಲು ಜಮಾ ಅತ್ ಕಾರ್ಯದರ್ಶಿ ಅಬ್ದುಲ್ಲಾ ಮಾರ್ಗ,ಮಂಡೆಕೋಲು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ರಾದ ಸಿರಾಜ್ ಶಾಲೆಕ್ಕಾರ್,ಖಲೀಲ್ ಮಂಡೆಕೋಲು,ಮುಂತಾದವರು ಉಪಸ್ಥಿತರಿದ್ದರು .ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ ,ವಂದಿಸಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…