ಮಂಡೆಕೋಲು: ಸುಳ್ಯ ವಲಯ ಎಸ್ ಕೆಎಸ್ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ‘ಸನ್ನದ ಸೇವೆಗೆ ಯುವ ಜಾಗೃತಿ’ ಎಂಬ ದ್ಯೇಯ ವಾಕ್ಯ ದೊಂದಿಗೆ ವಿಖಾಯ ತರಬೇತಿ ಶಿಬಿರ ಮಂಡೆಕೋಲು ಮದರಸ ಸಭಾಂಗಣದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಎಮ್ ಜೆ ಮಸೀದಿ ಖತೀಬರಾದ ಶಮೀಮ್ ಅರ್ಶದಿ ಉದ್ಘಾಟಿಸಿದರು .ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಲಯ ವಿಖಾಯ ಚೇರ್ಮನ್ ಜಮಾಲ್ ಬೆಳ್ಳಾರೆ ವಹಿಸಿದರು. ಮುಖ್ಯ ಆತಿಥಿಯಾಗಿ ಎಮ್. ಜೆ .ಮಸೀದಿ ಜಮಾ ಅತ್ ಅಧ್ಯಕ್ಷರಾದ ರಾಫಿ ಶಾಲೆಕ್ಕಾರ್,ಮಂಡೆಕೋಲು ಮಸೀದಿ ಖತೀಬರಾದ ಶಮೀಮ್ ಅರ್ಶದಿ, ಮಂಡೆಕೋಲು ಜಮಾ ಅತ್ ಕಾರ್ಯದರ್ಶಿ ಅಬ್ದುಲ್ಲಾ ಮಾರ್ಗ,ಮಂಡೆಕೋಲು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ರಾದ ಸಿರಾಜ್ ಶಾಲೆಕ್ಕಾರ್,ಖಲೀಲ್ ಮಂಡೆಕೋಲು,ಮುಂತಾದವರು ಉಪಸ್ಥಿತರಿದ್ದರು .ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ ,ವಂದಿಸಿದರು.
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…
ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…