ಮಂಡೆಕೋಲು: ಸುಳ್ಯ ವಲಯ ಎಸ್ ಕೆಎಸ್ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ‘ಸನ್ನದ ಸೇವೆಗೆ ಯುವ ಜಾಗೃತಿ’ ಎಂಬ ದ್ಯೇಯ ವಾಕ್ಯ ದೊಂದಿಗೆ ವಿಖಾಯ ತರಬೇತಿ ಶಿಬಿರ ಮಂಡೆಕೋಲು ಮದರಸ ಸಭಾಂಗಣದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಎಮ್ ಜೆ ಮಸೀದಿ ಖತೀಬರಾದ ಶಮೀಮ್ ಅರ್ಶದಿ ಉದ್ಘಾಟಿಸಿದರು .ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಲಯ ವಿಖಾಯ ಚೇರ್ಮನ್ ಜಮಾಲ್ ಬೆಳ್ಳಾರೆ ವಹಿಸಿದರು. ಮುಖ್ಯ ಆತಿಥಿಯಾಗಿ ಎಮ್. ಜೆ .ಮಸೀದಿ ಜಮಾ ಅತ್ ಅಧ್ಯಕ್ಷರಾದ ರಾಫಿ ಶಾಲೆಕ್ಕಾರ್,ಮಂಡೆಕೋಲು ಮಸೀದಿ ಖತೀಬರಾದ ಶಮೀಮ್ ಅರ್ಶದಿ, ಮಂಡೆಕೋಲು ಜಮಾ ಅತ್ ಕಾರ್ಯದರ್ಶಿ ಅಬ್ದುಲ್ಲಾ ಮಾರ್ಗ,ಮಂಡೆಕೋಲು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ರಾದ ಸಿರಾಜ್ ಶಾಲೆಕ್ಕಾರ್,ಖಲೀಲ್ ಮಂಡೆಕೋಲು,ಮುಂತಾದವರು ಉಪಸ್ಥಿತರಿದ್ದರು .ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ ,ವಂದಿಸಿದರು.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…
ಮುಂಗಾರು ಮಳೆಯ ಅಬ್ಬರ ಮುಂದುವರಿದಿದೆ. ಇಂದು ರಾಜ್ಯದಾದ್ಯಂತ ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ…
ಮುಂಗಾರು ಮಳೆ ಆರಂಭವಾಯಿತು. ಈ ಬಾರಿ ನಿರೀಕ್ಷೆಗೂ ಮುನ್ನವೇ ಮುಂಗಾರು ಬಂದಿದೆ. ಮುಂಗಾರು…