ಮಂಡೆಕೋಲು: ಸುಳ್ಯ ವಲಯ ಎಸ್ ಕೆಎಸ್ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ‘ಸನ್ನದ ಸೇವೆಗೆ ಯುವ ಜಾಗೃತಿ’ ಎಂಬ ದ್ಯೇಯ ವಾಕ್ಯ ದೊಂದಿಗೆ ವಿಖಾಯ ತರಬೇತಿ ಶಿಬಿರ ಮಂಡೆಕೋಲು ಮದರಸ ಸಭಾಂಗಣದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಎಮ್ ಜೆ ಮಸೀದಿ ಖತೀಬರಾದ ಶಮೀಮ್ ಅರ್ಶದಿ ಉದ್ಘಾಟಿಸಿದರು .ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಲಯ ವಿಖಾಯ ಚೇರ್ಮನ್ ಜಮಾಲ್ ಬೆಳ್ಳಾರೆ ವಹಿಸಿದರು. ಮುಖ್ಯ ಆತಿಥಿಯಾಗಿ ಎಮ್. ಜೆ .ಮಸೀದಿ ಜಮಾ ಅತ್ ಅಧ್ಯಕ್ಷರಾದ ರಾಫಿ ಶಾಲೆಕ್ಕಾರ್,ಮಂಡೆಕೋಲು ಮಸೀದಿ ಖತೀಬರಾದ ಶಮೀಮ್ ಅರ್ಶದಿ, ಮಂಡೆಕೋಲು ಜಮಾ ಅತ್ ಕಾರ್ಯದರ್ಶಿ ಅಬ್ದುಲ್ಲಾ ಮಾರ್ಗ,ಮಂಡೆಕೋಲು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ರಾದ ಸಿರಾಜ್ ಶಾಲೆಕ್ಕಾರ್,ಖಲೀಲ್ ಮಂಡೆಕೋಲು,ಮುಂತಾದವರು ಉಪಸ್ಥಿತರಿದ್ದರು .ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ ,ವಂದಿಸಿದರು.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…