ಮಂಡೆಕೋಲು: ಸುಳ್ಯ ವಲಯ ಎಸ್ ಕೆಎಸ್ಎಸ್ ಎಫ್ ವಿಖಾಯ ಸಮಿತಿ ವತಿಯಿಂದ ‘ಸನ್ನದ ಸೇವೆಗೆ ಯುವ ಜಾಗೃತಿ’ ಎಂಬ ದ್ಯೇಯ ವಾಕ್ಯ ದೊಂದಿಗೆ ವಿಖಾಯ ತರಬೇತಿ ಶಿಬಿರ ಮಂಡೆಕೋಲು ಮದರಸ ಸಭಾಂಗಣದಲ್ಲಿ ಚಾಲನೆ ನೀಡಿದರು.
ಕಾರ್ಯಕ್ರಮವನ್ನು ಎಮ್ ಜೆ ಮಸೀದಿ ಖತೀಬರಾದ ಶಮೀಮ್ ಅರ್ಶದಿ ಉದ್ಘಾಟಿಸಿದರು .ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುಳ್ಯ ವಲಯ ವಿಖಾಯ ಚೇರ್ಮನ್ ಜಮಾಲ್ ಬೆಳ್ಳಾರೆ ವಹಿಸಿದರು. ಮುಖ್ಯ ಆತಿಥಿಯಾಗಿ ಎಮ್. ಜೆ .ಮಸೀದಿ ಜಮಾ ಅತ್ ಅಧ್ಯಕ್ಷರಾದ ರಾಫಿ ಶಾಲೆಕ್ಕಾರ್,ಮಂಡೆಕೋಲು ಮಸೀದಿ ಖತೀಬರಾದ ಶಮೀಮ್ ಅರ್ಶದಿ, ಮಂಡೆಕೋಲು ಜಮಾ ಅತ್ ಕಾರ್ಯದರ್ಶಿ ಅಬ್ದುಲ್ಲಾ ಮಾರ್ಗ,ಮಂಡೆಕೋಲು ಎಸ್ ಕೆ ಎಸ್ ಎಸ್ ಎಫ್ ಶಾಖೆಯ ಅಧ್ಯಕ್ಷ ರಾದ ಸಿರಾಜ್ ಶಾಲೆಕ್ಕಾರ್,ಖಲೀಲ್ ಮಂಡೆಕೋಲು,ಮುಂತಾದವರು ಉಪಸ್ಥಿತರಿದ್ದರು .ವಿಖಾಯ ಕನ್ವೀನರ್ ತಾಜುದ್ದೀನ್ ಟರ್ಲಿ ಸ್ವಾಗತಿಸಿ ,ವಂದಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…