ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರದೇಶದಲ್ಲಿ ಅರಣ್ಯ ಇಲಾಖೆಯು ಆನೆ ತಡೆಗೆ ನಿರ್ಮಿಸಿದ ತಡೆ ಬೇಲಿ ಭೇದಿಸಿ ಬಂದ ಆನೆಗಳು ಶ್ರೀಶ ಶರ್ಮ ಅವರ ತೋಟಕ್ಕೆ ಹಾನಿ ಮಾಡಿದೆ. ಬಾಳೆ, ಅಡಿಕೆ, ತೆಂಗು ಗಿಡಗಳನ್ನು ಹಾನಿ ಮಾಡಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಆನೆಗಳು ಹಿಂಡು ದಾಳಿ ಮಾಡುವ ವೇಳೆ ಸಮೀಪದ ತೋಟದವರಿಗೆ ಮಾಹಿತಿ ನೀಡಲು ಈಗ ಮೊಬೈಲ್ ಸಹಿತ ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೆ ಇಲ್ಲಿ ಜನತೆ ಕಂಗಾಲಾಗಿದ್ದಾರೆ.
ಇದೀಗ ಆನೆ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಅಪಾಯ ಇದೆ. ಮರಿ ಆನೆ ಇದ್ದಾಗ ಆನೆಗಳು ಹೆಚ್ಚಾಗಿ ಮನುಷ್ಯರ ಮೇಲೂ ದಾಳಿ ಮಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ಸಂಪರ್ಕ ವ್ಯವಸ್ಥೆಯೂ ಇಲ್ಲಿ ಸರಿಯಾಗಬೇಕಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…