ಮಂಡೆಕೋಲು : ಸುಳ್ಯ ತಾಲೂಕಿನ ಮಂಡೆಕೋಲಿನಲ್ಲಿ ಮತ್ತೆ ಆನೆ ಹಾವಳಿ ಹೆಚ್ಚಾಗಿದೆ. ಭಾನುವಾರ ರಾತ್ರಿ ಆನೆ ದಾಳಿ ನಡೆಸಿ ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿದೆ.
ಮಂಡೆಕೋಲು ಗ್ರಾಮದ ಬೊಳುಗಲ್ಲು ಪ್ರದೇಶದಲ್ಲಿ ಅರಣ್ಯ ಇಲಾಖೆಯು ಆನೆ ತಡೆಗೆ ನಿರ್ಮಿಸಿದ ತಡೆ ಬೇಲಿ ಭೇದಿಸಿ ಬಂದ ಆನೆಗಳು ಶ್ರೀಶ ಶರ್ಮ ಅವರ ತೋಟಕ್ಕೆ ಹಾನಿ ಮಾಡಿದೆ. ಬಾಳೆ, ಅಡಿಕೆ, ತೆಂಗು ಗಿಡಗಳನ್ನು ಹಾನಿ ಮಾಡಿದೆ. ಹೀಗಾಗಿ ಅಪಾರ ನಷ್ಟ ಉಂಟಾಗಿದೆ. ಆನೆಗಳು ಹಿಂಡು ದಾಳಿ ಮಾಡುವ ವೇಳೆ ಸಮೀಪದ ತೋಟದವರಿಗೆ ಮಾಹಿತಿ ನೀಡಲು ಈಗ ಮೊಬೈಲ್ ಸಹಿತ ಯಾವುದೇ ಸಂಪರ್ಕ ವ್ಯವಸ್ಥೆ ಇಲ್ಲದೆ ಇಲ್ಲಿ ಜನತೆ ಕಂಗಾಲಾಗಿದ್ದಾರೆ.
ಇದೀಗ ಆನೆ ಹಿಂಡಿನಲ್ಲಿ ಮರಿ ಆನೆ ಕೂಡಾ ಇದ್ದು ಅಪಾಯ ಇದೆ. ಮರಿ ಆನೆ ಇದ್ದಾಗ ಆನೆಗಳು ಹೆಚ್ಚಾಗಿ ಮನುಷ್ಯರ ಮೇಲೂ ದಾಳಿ ಮಾಡುತ್ತವೆ ಎಂದು ಸ್ಥಳೀಯರು ಹೇಳುತ್ತಾರೆ. ಹೀಗಾಗಿ ಸಂಪರ್ಕ ವ್ಯವಸ್ಥೆಯೂ ಇಲ್ಲಿ ಸರಿಯಾಗಬೇಕಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…