ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನೆ

November 13, 2019
6:34 PM

ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ  ನಡೆಯಿತು.

Advertisement
Advertisement

ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.

ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.

ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು  ಶುಭ ಹಾರೈಸಿದರು.

ಸಂಧ್ಯಾ ಮಂಡೆಕೋಲು ಸ್ವಾಗತಿಸಿ  ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು.  ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.

Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ
June 28, 2025
9:16 PM
by: The Rural Mirror ಸುದ್ದಿಜಾಲ
ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ
June 28, 2025
8:36 PM
by: The Rural Mirror ಸುದ್ದಿಜಾಲ
ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ
June 28, 2025
8:29 PM
by: The Rural Mirror ಸುದ್ದಿಜಾಲ
ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ
June 28, 2025
8:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group