ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…