ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…