ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…