ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…