ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…