ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…