ಮಂಡೆಕೋಲು: ಮಂಡೆಕೋಲಿನಲ್ಲಿ ವೀರವನಿತೆ ಯುವತಿ ಮಂಡಳಿಯ ಉದ್ಘಾಟನಾ ಸಮಾರಂಭ ನಡೆಯಿತು.
ವೇದಿಕೆಯಲ್ಲಿ ಸಮಿತಿಯ ನೂತನ ಅಧ್ಯಕ್ಷರಾಗಿ ವಿನುತಾ ಪಾತಿಕಲ್ಲು , ಯುವಜನ ಸಂಯುಕ್ತ ಮಂಡಳಿ ತಾಲೂಕು ಅಧ್ಯಕ್ಷರಾದ ಶಂಕರ್ ಪೆರಾಜೆ , ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಮಮತಾ ಬೊಳುಗಲ್ಲು, ಯುವತಿಮಂಡಳಿಯ ಪ್ರಧಾನಕಾರ್ಯದರ್ಶಿ ಸಂಧ್ಯಾ ಮಂಡೆಕೋಲು, ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು,
ಉಪಸ್ಥಿತರಿದ್ದರು.
ವಿನುತಾಪಾತಿಕಲ್ಲು ಪ್ರಾಸ್ತಾವಿಕ ಮಾತನಾಡಿ ಸಮುದಾಯದ ಯುವತಿಯರು ಬೌದ್ಧಿಕ ರಾಜಕೀಯ ಸಾಮಾಜಿಕ ಆರ್ಥಿಕ ಬಲವನ್ನು ಹೆಚ್ಚಿಸಿ ಆತ್ಮವಿಶ್ವಾಸವನ್ನು ಬೆಳೆಯಿಸಿ ಅವರ ಸಾಮರ್ಥ್ಯ ವನ್ನು ಬಲಪಡಿಸುವುದೇ ಸಂಘಟನೆಯ ಉದ್ದೇಶವಾಗಿದೆ ಎಂದರು.
ಯುವಜನ ಸಂಯುಕ್ತ ಸಂಘಟನೆಯ ಅಧ್ಯಕ್ಷರು ಶಂಕರ್ ಪೆರಾಜೆ ಪ್ರಮಾಣ ವಚನ ಬೋಧಿಸಿ ಶುಭಹಾರೈಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ ಮಂಡೆಕೋಲು, ಸಂಧ್ಯಾ ಮಂಡೆಕೋಲು ಶುಭ ಹಾರೈಸಿದರು.
ಸಂಧ್ಯಾ ಮಂಡೆಕೋಲು ಸ್ವಾಗತಿಸಿ ಸ್ವಾತಿಉಗ್ರಾಣೀ ಮನೆ ಮತ್ತು ತಿರುಮಲೇಶ್ವರೀ ಪಾತಿಕಲ್ಲು ಪ್ರಾರ್ಥಿಸಿದರು. ವಸಂತಿ ಉಗ್ರಾಣೀ ಮನೆ ವಂದಿಸಿದರು. ಭಾರತಿ ಉಗ್ರಾಣಿ ಮನೆ ನಿರೂಪಿಸಿದರು.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…