ಮಂಡೆಕೋಲು: ಕಣೆಮರಡ್ಕದ ಬನದ ಜೀರ್ಣೋದ್ಧಾರ ಘಟ್ಟದಲ್ಲಿ ತಾಂಬೂಲ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಹಾಗೆ ಸಂಬಂಧಪಟ್ಟ ಮನೆಗಳ ಮೃತ್ಯುಬಾಧೆ ಪರಿಹಾರಕ್ಕಾಗಿ ಗಣಪತಿ ಹೋಮ, ಮೃತ್ಯುಂಜಯ ಹೋಮ ಗುರುವಾರ ನಡೆಯಿತು.ಮೃತ್ಯುಸಂಜೀವಿನಿ ಹೋಮ ಹಾಗೂ ಬನದ ಜೀರ್ಣೋದ್ಧಾರ ಸಂಬಂಧಿಸಿದಂತೆ ಹಾಗೂ ಇನ್ನಿತರ ಕಾರ್ಯದಲ್ಲಿ ಒಮ್ಮತ ಮೂಡುವ ದೃಷ್ಟಿಯಿಂದ ಐಕ್ಯಮತ್ಯ ಹೋಮ ಮತ್ತು ಜಪ ಕಾರ್ಯಗಳನ್ನು ನಡೆಯಿತು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…