ಮಂಡೆಕೋಲು: ಕಣೆಮರಡ್ಕದ ಬನದ ಜೀರ್ಣೋದ್ಧಾರ ಘಟ್ಟದಲ್ಲಿ ತಾಂಬೂಲ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಹಾಗೆ ಸಂಬಂಧಪಟ್ಟ ಮನೆಗಳ ಮೃತ್ಯುಬಾಧೆ ಪರಿಹಾರಕ್ಕಾಗಿ ಗಣಪತಿ ಹೋಮ, ಮೃತ್ಯುಂಜಯ ಹೋಮ ಗುರುವಾರ ನಡೆಯಿತು.ಮೃತ್ಯುಸಂಜೀವಿನಿ ಹೋಮ ಹಾಗೂ ಬನದ ಜೀರ್ಣೋದ್ಧಾರ ಸಂಬಂಧಿಸಿದಂತೆ ಹಾಗೂ ಇನ್ನಿತರ ಕಾರ್ಯದಲ್ಲಿ ಒಮ್ಮತ ಮೂಡುವ ದೃಷ್ಟಿಯಿಂದ ಐಕ್ಯಮತ್ಯ ಹೋಮ ಮತ್ತು ಜಪ ಕಾರ್ಯಗಳನ್ನು ನಡೆಯಿತು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…