ಮಂಡೆಕೋಲು: ಕಣೆಮರಡ್ಕದ ಬನದ ಜೀರ್ಣೋದ್ಧಾರ ಘಟ್ಟದಲ್ಲಿ ತಾಂಬೂಲ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಹಾಗೆ ಸಂಬಂಧಪಟ್ಟ ಮನೆಗಳ ಮೃತ್ಯುಬಾಧೆ ಪರಿಹಾರಕ್ಕಾಗಿ ಗಣಪತಿ ಹೋಮ, ಮೃತ್ಯುಂಜಯ ಹೋಮ ಗುರುವಾರ ನಡೆಯಿತು.ಮೃತ್ಯುಸಂಜೀವಿನಿ ಹೋಮ ಹಾಗೂ ಬನದ ಜೀರ್ಣೋದ್ಧಾರ ಸಂಬಂಧಿಸಿದಂತೆ ಹಾಗೂ ಇನ್ನಿತರ ಕಾರ್ಯದಲ್ಲಿ ಒಮ್ಮತ ಮೂಡುವ ದೃಷ್ಟಿಯಿಂದ ಐಕ್ಯಮತ್ಯ ಹೋಮ ಮತ್ತು ಜಪ ಕಾರ್ಯಗಳನ್ನು ನಡೆಯಿತು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…