ಮಂಡೆಕೋಲು: ಕಣೆಮರಡ್ಕದ ಬನದ ಜೀರ್ಣೋದ್ಧಾರ ಘಟ್ಟದಲ್ಲಿ ತಾಂಬೂಲ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಹಾಗೆ ಸಂಬಂಧಪಟ್ಟ ಮನೆಗಳ ಮೃತ್ಯುಬಾಧೆ ಪರಿಹಾರಕ್ಕಾಗಿ ಗಣಪತಿ ಹೋಮ, ಮೃತ್ಯುಂಜಯ ಹೋಮ ಗುರುವಾರ ನಡೆಯಿತು.ಮೃತ್ಯುಸಂಜೀವಿನಿ ಹೋಮ ಹಾಗೂ ಬನದ ಜೀರ್ಣೋದ್ಧಾರ ಸಂಬಂಧಿಸಿದಂತೆ ಹಾಗೂ ಇನ್ನಿತರ ಕಾರ್ಯದಲ್ಲಿ ಒಮ್ಮತ ಮೂಡುವ ದೃಷ್ಟಿಯಿಂದ ಐಕ್ಯಮತ್ಯ ಹೋಮ ಮತ್ತು ಜಪ ಕಾರ್ಯಗಳನ್ನು ನಡೆಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…