ಮಂಡೆಕೋಲು: ಕಣೆಮರಡ್ಕದ ಬನದ ಜೀರ್ಣೋದ್ಧಾರ ಘಟ್ಟದಲ್ಲಿ ತಾಂಬೂಲ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಹಾಗೆ ಸಂಬಂಧಪಟ್ಟ ಮನೆಗಳ ಮೃತ್ಯುಬಾಧೆ ಪರಿಹಾರಕ್ಕಾಗಿ ಗಣಪತಿ ಹೋಮ, ಮೃತ್ಯುಂಜಯ ಹೋಮ ಗುರುವಾರ ನಡೆಯಿತು.ಮೃತ್ಯುಸಂಜೀವಿನಿ ಹೋಮ ಹಾಗೂ ಬನದ ಜೀರ್ಣೋದ್ಧಾರ ಸಂಬಂಧಿಸಿದಂತೆ ಹಾಗೂ ಇನ್ನಿತರ ಕಾರ್ಯದಲ್ಲಿ ಒಮ್ಮತ ಮೂಡುವ ದೃಷ್ಟಿಯಿಂದ ಐಕ್ಯಮತ್ಯ ಹೋಮ ಮತ್ತು ಜಪ ಕಾರ್ಯಗಳನ್ನು ನಡೆಯಿತು.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…