ಮಂಡೆಕೋಲು: ಕಣೆಮರಡ್ಕದ ಬನದ ಜೀರ್ಣೋದ್ಧಾರ ಘಟ್ಟದಲ್ಲಿ ತಾಂಬೂಲ ಪ್ರಶ್ನೆ ಚಿಂತನೆಯಲ್ಲಿ ಕಂಡುಬಂದ ಹಾಗೆ ಸಂಬಂಧಪಟ್ಟ ಮನೆಗಳ ಮೃತ್ಯುಬಾಧೆ ಪರಿಹಾರಕ್ಕಾಗಿ ಗಣಪತಿ ಹೋಮ, ಮೃತ್ಯುಂಜಯ ಹೋಮ ಗುರುವಾರ ನಡೆಯಿತು.ಮೃತ್ಯುಸಂಜೀವಿನಿ ಹೋಮ ಹಾಗೂ ಬನದ ಜೀರ್ಣೋದ್ಧಾರ ಸಂಬಂಧಿಸಿದಂತೆ ಹಾಗೂ ಇನ್ನಿತರ ಕಾರ್ಯದಲ್ಲಿ ಒಮ್ಮತ ಮೂಡುವ ದೃಷ್ಟಿಯಿಂದ ಐಕ್ಯಮತ್ಯ ಹೋಮ ಮತ್ತು ಜಪ ಕಾರ್ಯಗಳನ್ನು ನಡೆಯಿತು.
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…