ಸುಳ್ಯ: ಅಕ್ಟೋಬರ್ 2 ರಂದು ನಡೆಯಲಿರುವ ಮಹಾತ್ಮಾ ಗಾಂಧಿ ಜಯಂತಿ 150ನೇ ವರ್ಷಾಚರಣೆ ಹಾಗೂ ಮಂಡೆಕೋಲು ಆದರ್ಶ ಗ್ರಾಮ ಸಂಕಲ್ಪ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಂಡೆಕೋಲಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿ ವತಿಯಿಂದ ಪ್ಲಾಸ್ಟಿಕ್ ಅಳಿಸಿ ನೆಲ ಜಲ ಪರಿಸರ ಉಳಿಸಿ ಕಾರ್ಯಕ್ರಮಕ್ಕೆ ಬಟ್ಟೆಯ ಕೈಚೀಲ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ.ಬಿ, ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ವಿನುತಾ ಪಾತಿಕಲ್ಲು, ಸರೋಜಿನಿ ಮಾವಂಜಿ, ಚಂದ್ರಜೀತ್ ಮಾವಂಜಿ, ಶ್ರೀಕಾಂತ್ ಮಾವಂಜಿ ಮತ್ತಿತರರು ಉಪಸ್ಥಿತರಿದ್ದರು.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…