ಸುಳ್ಯ: ಅಕ್ಟೋಬರ್ 2 ರಂದು ನಡೆಯಲಿರುವ ಮಹಾತ್ಮಾ ಗಾಂಧಿ ಜಯಂತಿ 150ನೇ ವರ್ಷಾಚರಣೆ ಹಾಗೂ ಮಂಡೆಕೋಲು ಆದರ್ಶ ಗ್ರಾಮ ಸಂಕಲ್ಪ ಕಾರ್ಯಕ್ರಮದ ಪೂರ್ವಭಾವಿ ಸಭೆ ಮಂಡೆಕೋಲಿನಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿ ವತಿಯಿಂದ ಪ್ಲಾಸ್ಟಿಕ್ ಅಳಿಸಿ ನೆಲ ಜಲ ಪರಿಸರ ಉಳಿಸಿ ಕಾರ್ಯಕ್ರಮಕ್ಕೆ ಬಟ್ಟೆಯ ಕೈಚೀಲ ವಿತರಿಸುವ ಮೂಲಕ ಚಾಲನೆ ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷೆ ಮೋಹಿನಿ.ಬಿ, ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ, ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಕಣೆಮರಡ್ಕ, ವಿನುತಾ ಪಾತಿಕಲ್ಲು, ಸರೋಜಿನಿ ಮಾವಂಜಿ, ಚಂದ್ರಜೀತ್ ಮಾವಂಜಿ, ಶ್ರೀಕಾಂತ್ ಮಾವಂಜಿ ಮತ್ತಿತರರು ಉಪಸ್ಥಿತರಿದ್ದರು.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…