ಮಂಡೆಕೋಲು: ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ನಡೆಯಿತು. ಮಂಡೆಕೋಲು ಗ್ರಾ. ಪಂ ನಲ್ಲಿ ಅಧ್ಯಕ್ಷರು ಮೋಹಿನಿ ಬಿ ಗಿಡ ನೆಡುವ ಮೂಲಕ ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರು ಬಾಲಚಂದ್ರ ದೇವರಗುಂಡ, ಸುಂದರ ಗೌಡ ಕಾಡುಸೊರಂಜ, ಪಿ. ಡಿ. ಒ ಜಯಕುಮಾರ್, ವಿ ಎ ಅಜಿತ್ ಕುಮಾರ್, ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬಂದಿಗಳು ಭಾಗವಹಿಸಿದ್ದರು. ನಂತರ ಮಂಡೋಕೋಲು ಸರಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಶಾಲಾ ಮಕ್ಕಳೊಂದಿಗೆ ಸೇರಿ ಪ್ರತಿಜ್ಞೆ ಸ್ವೀಕಾರ ಮಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೆ ಮಂಡೆಕೋಲ್ ಪೇಟೆಯಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…