ಮಂಡೆಕೋಲು: ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ನಡೆಯಿತು. ಮಂಡೆಕೋಲು ಗ್ರಾ. ಪಂ ನಲ್ಲಿ ಅಧ್ಯಕ್ಷರು ಮೋಹಿನಿ ಬಿ ಗಿಡ ನೆಡುವ ಮೂಲಕ ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರು ಬಾಲಚಂದ್ರ ದೇವರಗುಂಡ, ಸುಂದರ ಗೌಡ ಕಾಡುಸೊರಂಜ, ಪಿ. ಡಿ. ಒ ಜಯಕುಮಾರ್, ವಿ ಎ ಅಜಿತ್ ಕುಮಾರ್, ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬಂದಿಗಳು ಭಾಗವಹಿಸಿದ್ದರು. ನಂತರ ಮಂಡೋಕೋಲು ಸರಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಶಾಲಾ ಮಕ್ಕಳೊಂದಿಗೆ ಸೇರಿ ಪ್ರತಿಜ್ಞೆ ಸ್ವೀಕಾರ ಮಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೆ ಮಂಡೆಕೋಲ್ ಪೇಟೆಯಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…