ಮಂಡೆಕೋಲು: ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ನಡೆಯಿತು. ಮಂಡೆಕೋಲು ಗ್ರಾ. ಪಂ ನಲ್ಲಿ ಅಧ್ಯಕ್ಷರು ಮೋಹಿನಿ ಬಿ ಗಿಡ ನೆಡುವ ಮೂಲಕ ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರು ಬಾಲಚಂದ್ರ ದೇವರಗುಂಡ, ಸುಂದರ ಗೌಡ ಕಾಡುಸೊರಂಜ, ಪಿ. ಡಿ. ಒ ಜಯಕುಮಾರ್, ವಿ ಎ ಅಜಿತ್ ಕುಮಾರ್, ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬಂದಿಗಳು ಭಾಗವಹಿಸಿದ್ದರು. ನಂತರ ಮಂಡೋಕೋಲು ಸರಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಶಾಲಾ ಮಕ್ಕಳೊಂದಿಗೆ ಸೇರಿ ಪ್ರತಿಜ್ಞೆ ಸ್ವೀಕಾರ ಮಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೆ ಮಂಡೆಕೋಲ್ ಪೇಟೆಯಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…