ಮಂಡೆಕೋಲು: ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛ ಮೇವ ಜಯತೇ ಕಾರ್ಯಕ್ರಮ ನಡೆಯಿತು. ಮಂಡೆಕೋಲು ಗ್ರಾ. ಪಂ ನಲ್ಲಿ ಅಧ್ಯಕ್ಷರು ಮೋಹಿನಿ ಬಿ ಗಿಡ ನೆಡುವ ಮೂಲಕ ಸ್ವಚ್ಛ ಮೇವ ಜಯತೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ನ ಸದಸ್ಯರು ಬಾಲಚಂದ್ರ ದೇವರಗುಂಡ, ಸುಂದರ ಗೌಡ ಕಾಡುಸೊರಂಜ, ಪಿ. ಡಿ. ಒ ಜಯಕುಮಾರ್, ವಿ ಎ ಅಜಿತ್ ಕುಮಾರ್, ಪಂಚಾಯತ್ ಸಿಬ್ಬಂದಿಗಳು, ಆರೋಗ್ಯ ಇಲಾಖೆ ಸಿಬಂದಿಗಳು ಭಾಗವಹಿಸಿದ್ದರು. ನಂತರ ಮಂಡೋಕೋಲು ಸರಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು, ಶಾಲಾ ಮಕ್ಕಳೊಂದಿಗೆ ಸೇರಿ ಪ್ರತಿಜ್ಞೆ ಸ್ವೀಕಾರ ಮಾಡಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು. ಹಾಗೆ ಮಂಡೆಕೋಲ್ ಪೇಟೆಯಲ್ಲಿ ಜಾಥಾ ಹಮ್ಮಿಕೊಳ್ಳಲಾಯಿತು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…