ಸುದ್ದಿಗಳು

ಮಂಡೆಕೋಲು | ಗ್ರಾಮ ವಿಕಾಸದ ಹೆಜ್ಜೆ- ಹಸಿರು ಯೋಜನೆಗೆ ಚಾಲನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.

Advertisement
Advertisement

ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ  ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.

ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ‌ ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.

ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ,  ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.

Advertisement

ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

5 hours ago

ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರ  | ರಾಜ್ಯದ ವಿವಿದೆಡೆ ಮಳೆ

ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…

5 hours ago

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…

5 hours ago

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

15 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

16 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

19 hours ago