ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.
ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.
ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .
ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.
ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ, ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.
ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…