ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.
ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.
ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .
ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.
ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ, ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.
ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…