Advertisement
ಸುದ್ದಿಗಳು

ಮಂಡೆಕೋಲು | ಗ್ರಾಮ ವಿಕಾಸದ ಹೆಜ್ಜೆ- ಹಸಿರು ಯೋಜನೆಗೆ ಚಾಲನೆ

Share

ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ  ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.

ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ‌ ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.

ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ,  ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.

ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

4 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago