ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.
ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.
ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .
ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.
ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ, ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.
ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…