Advertisement
ಸುದ್ದಿಗಳು

ಮಂಡೆಕೋಲು | ಗ್ರಾಮ ವಿಕಾಸದ ಹೆಜ್ಜೆ- ಹಸಿರು ಯೋಜನೆಗೆ ಚಾಲನೆ

Share

ಮಂಡೆಕೋಲು: ಗ್ರಾಮ ವಿಕಾಸ ಸಮಿತಿ ಮಂಡೆಕೋಲು ಅರಣ್ಯ ಇಲಾಖೆ ಮತ್ತು ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಸಸಿ ನೆಡುವುದು ಮತ್ತು ವಿತರಣಾ ಕಾರ್ಯಕ್ರಮ ನಡೆಯಿತು.

ಗ್ರಾಮ ವಿಕಾಸ ಸಮಿತಿಯ ಅಧ್ಯಕ್ಷರಾದ  ಉದಯ ಆಚಾರ್ ಅವರು ಭಾಗವಹಿಸಿದ ಎಲ್ಲಾ ಪ್ರಮುಖರನ್ನು ಸ್ವಾಗತಿಸಿದರು.

ಉಪ ವಲಯ ಅರಣ್ಯಾಧಿಕಾರಿ ಯಶೋಧರ ಮತ್ತು ಮಂಡೆಕೋಲು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರ ಶ್ರೀಧರ ಕಣೆಮರಡ್ಕ ಅವರು ಸಸಿನೆಡುವುದರ ಮೂಲಕ ಉದ್ಘಾಟಿಸಲಾಯಿತು .

ಈ ಸಂದರ್ಭದಲ್ಲಿ ಗ್ರಾಮ ವಿಕಾಸ ಸಮಿತಿಯ ಸಂಯೋಜಕಿ ಸಾವಿತ್ರಿ ಕಣೆಮರಡ್ಕ ಅತಿಥಿಗಳನ್ನು ಪರಿಚಯಿಸಿದರು. ಮಂಡೆಕೋಲು ಶಾಲೆಯ ಎಸ್.ಡಿ.ಎಂ ಸಿ ಉಪಾಧ್ಯಕ್ಷಾರದ ಲತಾ ಕೋರನ್, ‌ ಸದಸ್ಯರಾದ ಧನಂಜಯ ಕಣೆಮರಡ್ಕ ಉಪಸ್ಥಿತರಿದ್ದರು.

ಅರಣ್ಯ ಪಾಲಕರಾದ ಡೀವಿಶ್ , ಅರಣ್ಯ ಸಮಿತಿಯ ಪದಾಧಿಕಾರಿಗಳು ತತ್ವಮಸಿ ಕನ್ಟ್ಸನ್ ಕಣೆಮರಡ್ಕ ,ಅಮರ ಸಂಘಟನಾ ಸಮಿತಿ ಸುಳ್ಯ ತಾಲೂಕು, ಯುವ ಬ್ರಿಗೇಡ್ ಸುಳ್ಯ ,ಗ್ರಾಮ ವಿಕಾಸ ಸಮಿತಿಯ ಕಾರ್ಯದರ್ಶಿ ಲಕ್ಷ್ಮಣ ಉಗ್ರಾಣಿ ಮನೆ ಸದಸ್ಯರುಗಳಾದ ಯೋಗೀಶ್ ಪಂಜಿಕಲ್ಲು ದಿನೇಶ್ ಅಕ್ಕಪ್ಪಾಡಿ, ಕುಮಾರ್ ಮಾವಂಜಿ, ಧನುಷ್ ಮುರೂರು, ತುಳಸಿನಿ ದೇವರ ಗುಂಡ, ಸಂಧ್ಯಾ ಮಾವಂಜಿ , ಸರೋಜಿನಿ ಮಾವಂಜಿ , ಧನಂಜಯ ಉಗ್ರಾಣಿಮನೆ , ಜನಾರ್ಧನ ಕನ್ಯಾನ,  ಭಾಗೀರಥಿ ಮಾವಂಜಿ ಉಪಸ್ಥಿತರಿದ್ದರು.

ಸುಮಾರು 150 ಜನ ಸದಸ್ಯರುಗಳು ಗ್ರಾಮದ ಹಲವು ಶಾಲೆಗಳಲ್ಲಿ ಹಣ್ಣಿನ ಗಿಡಗಳನ್ನು ಹಾಗೂ ಅರಣ್ಯದಲ್ಲಿ ಸುಮಾರು 700 ವಿವಿಧ ಜಾತಿಯ ಹಣ್ಣಿನ ಗಿಡಗಳನ್ನು ನಡೆಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago