ಮಂಡೆಕೋಲು:ಮಂಡೆಕೋಲು ಗ್ರಾಮದ ಪಂಜಿಕಲ್ಲು ಎಂಬಲ್ಲಿ ಕಾಸರಗೋಡುನಿಂದ ಮಡಿಕೇರಿಗೆ ತರಕಾರಿ ಸಾಗಿಸುತ್ತಿದ್ದ ಪಿಕಪ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಚರಂಡಿಗೆ ಉರುಳಿದೆ.ಚಾಲಕ ಮತ್ತು ಕ್ಲಿನರ್ ಯಾವುದೇ ಪ್ರಾಣಪಾಯವಿಲ್ಲದೇ ಪಾರಾಗಿದ್ದಾರೆ.
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…