ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ

April 10, 2019
4:37 AM

ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್‍ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ
August 11, 2026
7:14 AM
by: ದ ರೂರಲ್ ಮಿರರ್.ಕಾಂ
ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ
August 11, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ
August 10, 2026
3:32 PM
by: ಸಾಯಿಶೇಖರ್ ಕರಿಕಳ
ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ
August 10, 2026
6:20 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror