ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ

Share

ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್‍ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |

ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…

29 minutes ago

ಇಂದೂ ಕರಾವಳಿ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…

1 hour ago

ಏಪ್ರಿಲ್‌ನಲ್ಲಿ ಶನಿ ನಕ್ಷತ್ರ ಪ್ರವೇಶದಿಂದ 5 ರಾಶಿಗಳ ಲೈಫ್ ಚೇಂಜ್ ಆಗುವ ಸಾಧ್ಯತೆ‌ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನ | ಆತಂಕಪಡುವ ಅಗತ್ಯವಿಲ್ಲ | ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಸ್ಪಷ್ಟನೆ

ಕೊಡಗು ಜಿಲ್ಲೆಯ ಕೆಲವೆಡೆ ಲಘು ಭೂಕಂಪನವಾಗಿದ್ದು ರಿಕ್ಟರ್ ಮಾಪಕದಲ್ಲಿ ಇದರ ತೀವ್ರತೆ 1.6…

14 hours ago

ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಗುಡುಗು ಸಹಿತ ಗಾಳಿ-ಮಳೆ | ಎರಡನೇ ಬಾರಿ ಸುರಿದ ಧಾರಾಕಾರ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ತಾಲೂಕುಗಳ ಹಲವು ಕಡೆ ಸಂಜೆ ಉತ್ತಮ ಮಳೆಯಾಗಿದೆ.…

14 hours ago

ಸರ್ಕಾರಿ ವೈದ್ಯರು ಆಸ್ಪತ್ರೆಗಳಲ್ಲಿ ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಇರಬೇಕು- ಸಚಿವ ಶರಣಪ್ರಕಾಶ್ ಪಾಟೀಲ್

ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಕರ್ತವ್ಯ ನಿರ್ವಹಿಸುವ ವೈದ್ಯರು ಬೆಳಗ್ಗೆ 9 ಗಂಟೆಯಿಂದ…

1 day ago