ಮಕ್ಕಳ ಪ್ರತಿಭೆಗಳು ಶಿಬಿರದಿಂದ ಅನಾವರಣಗೊಳ್ಳುವುದು-ಉದಯ್ ಕ್ರಾಸ್ತಾ“ವಾಸ್ತವವಾಗಿ ಮಕ್ಕಳ ಪ್ರತಿಭೆಗಳು ವಿಶೇಷ ಶಿಬಿರಗಳ ಮೂಲಕ ಬೆಳಕಿಗೆ ಬರುತ್ತದೆ. ಎಳೆಯ ಮಕ್ಕಳಿಗೆ ಸರಿ ಯಾದ ಮಾರ್ಗ ತೋರಿದರೆ ಪ್ರತಿಭಾ ವಂತರಾಗುತ್ತಾರೆ” ಎಂದು ಜೆಸಿಐ ವಲಯ ಉಪಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ಹೇಳಿದರು.
ಬೆಳ್ಳಾರೆಯ ಹಿದಾಯ ಪಬಿಕ್ ಶಾಲೆಯಲ್ಲಿ ನಡೆಯುವ ಮಕ್ಕಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳು ಟಿ.ವಿ, ಮೊಬೈಲ್ ಗಳಲ್ಲಿ ಕಾಲಹರಣ ಮಾಡುವ ಬದಲು ಬೇಸಿಗೆ ಶಿಬಿರದಲ್ಲಿ ತೊಡಗಿಸಿಕೊ ಳ್ಳಬೇಕು ಎಂದರು. ವೇದಿಕೆಯಲ್ಲಿ ಜೆಸಿ ಐ ವಲಯ ತರಬೇತುದಾರ ಹೇಮಲ ತಾ ಪ್ರದೀಪ್, ಮರಿಯಾ ರಾಯನ್ ರಾಡ್ರಿಗಸ್, ಝಕರಿಯಾ ಜುಮಾ ಮಸೀದಿ ಉಪಾಧ್ಯಕ್ಷ ಅಬೂಬಕ್ಕರ್ ಯು.ಹೆಚ್, ಖಜಾಂಜಿ ಹಾಜಿ ಕೆ. ಮಮ್ಮಾಲಿ, ಶಾಲಾ ಸಂಚಾಲಕ ಬಶೀ ರ್ ಬಿ.ಎ, ಎಸ್ಡಿ ಎಂಸಿ ಅಧ್ಯಕ್ಷ ಅಬ್ದು ಲ್ ರಹೀಮಾನ್, ಸುಳ್ಯ ಜೆಸಿಐ ಪಯ ಸ್ವಿನಿ ಉಪಾಧ್ಯಕ್ಷೆ ಮರಿಯಾ ರಾಯನ್, ಮುಖ್ಯೋಪಾಧ್ಯಾಯಿನಿ ಸುನೈನಾ ಉಪಸ್ಥಿತರಿದ್ದರು. ನಿಶ್ಮಾ ಕಾರ್ಯಕ್ರಮ ನಿರೂಪಿಸಿದರು. ಬಶೀರ್ ಯು.ಪಿ ಕಾರ್ಯಕ್ರಮ ಸಂಯೋಜಿಸಿದರು.
ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…
ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…
ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…
‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490